Monday, May 18, 2015

Attention to PUC Students and Parents.... ಪಿ ಯು ಸಿ....ವಿಧ್ಯಾರ್ಥಿಗಳ ಮತ್ತು ಪೋಷಕರ ಗಮನಕ್ಕೆ....

Attention to PUC Students and Parents....
ಪಿ ಯು ಸಿ....ವಿಧ್ಯಾರ್ಥಿಗಳ ಮತ್ತು 
ಪೋಷಕರ ಗಮನಕ್ಕೆ....
ಶುಭಾಶಯಗಳು..ಭಗವಾನ್ ಬುದ್ಧ ನಿಮಗೆ, ನಿಮ್ಮಗಳ ಕುಟುಂಬಕ್ಕೆ ಆಯುರಾರೋಗ್ಯ ಐಶ್ವರ್ಯಗಳನ್ನಿತ್ತು..ಕಾಪಾಡಲಿ.. 
ರಕ್ತದಾನ-ಜೀವದಾನ,
ನೇತ್ರದಾನ-ದೃಷ್ಟಿ ದಾನ,
ದೇಹದಾನ - ಪ್ರಾಣ ದಾನ
ನೇತ್ರಗಳನ್ನು ಬೆಂಕಿಯಲ್ಲಿ ಸುಡುವ ಬದಲು,ಮಣ್ಣಲ್ಲಿ ಮಣ್ಣಾಗಿಸುವ ಬದಲು ದಾನ ಮಾಡೋಣ ಇಬ್ಬರು ಅಂಧರಿಗೆ ಹೊಸಬೆಳಕಿನ ಬಾಳು ನೀಡೋಣ... ನೇತ್ರದಾನ ನಮ್ಮಗಳ ಕುಟುಂಬದ ಸಂಪ್ರದಾಯವಾಗಿಸೋಣ...
ಜಿಗಣಿರಾಮಕೃಷ್ಣ 9945028899ಹೊಸಬೆಳಕುಟ್ರಸ್ಟ್(ರಿ) ಭಗವಾನ್ ಬುದ್ಧ ರಾಷ್ಟ್ರೀಯ ಪ್ರಶಸ್ತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು.. ಕತ್ತಲೆಯಿಂದ ಬೆಳಕಿನಡೆಗೆ ಪಯಣ..ನಿಮ್ಮಗಳ ಸಹಕಾರದೊಂದಿಗೆ hosabelakutrust@gmail.com


No comments:

Post a Comment