Saturday, February 26, 2022

February 27 - 2022 PULSE POLIO Day ಪೋಷಕರೆ ನೆನಪಿಡಿ ಇದೆ February 27 ರಂದು ದೇಶಾದ್ಯಾಂತ ಪಲ್ಸ್ ಪೋಲಿಯೋ ಕಾರ್ಯಕ್ರಮ #Jigani_Ramakrishna #Jigani_Vinod #Hosabelaku_Trust #Sri_Sai_Vinod_Charitable_Trust #Donate_Organs_Eyes_Gift_LIFE #9945028899

About PULSE POLIO..THE LIFE SAVER.... 2022 ರ ಪಲ್ಸ್ ಪೋಲಿಯೋ.. ಪೋಷಕರೆ ನೆನಪಿಡಿ ಇದೆ February 27 ರಂದು ದೇಶಾದ್ಯಾಂತ ಪಲ್ಸ್ ಪೋಲಿಯೋ ಕಾರ್ಯಕ್ರಮ . ತಪ್ಪದೆ 5 ವರ್ಷದೊಳಗಿನ ನಿಮ್ಮ ಮಕ್ಕಳನ್ನು ಕರೆತಂದು ಪೋಲಿಯೋ ಹನಿಗಳನ್ನು ಹಾಕಿಸುವುದರೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಮತ್ತು ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಸಹಕರಿಸಿ. ಈ ಸುಸಂದರ್ಭದಲ್ಲಿ ಪೋಲಿಯೋ ಬಗ್ಗೆ ನಿಮಗೊಂದಿಷ್ಟು ಮಾಹಿತಿ.. ಪೊಲೀಯೊಮ್ಯೇಲಿಟೆಸ್, ಇದನ್ನು ಪೊಲೀಯೊ ಕರೆಯುತ್ತಾರೆ. ಇದು ಚಿಕ್ಕ ಮಕ್ಕಳಲ್ಲಿ ಕಂಡು ಬರುವ ರೋಗ. ಈ ರೋಗವು ಸಾಂಕ್ರಾಮಿಕ ರೋಗ. ಒಬ್ಬರಿಂದ ಇನ್ನೋಬ್ಬರಿಗೆ ಹರಡುವ ರೋಗ. 1995-96 ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಅಭಿಯಾನ ಅದ್ಭುತವಾಗಿ ಸಾಧನೆಯನ್ನು ಮಾಡಿದೆ. ಪೋಲಿಯೋ ರೋಗ ಒಂದು ದೊಡ್ಡ ಸವಾಲಾಗಿತ್ತು. 5 ವರ್ಷದ ಒಳಗಿನ ಮಕ್ಕಳನ್ನು ಭಾದಿಸುವ ಪೋಲಿಯೋ ವೈರಸ್ ಮುಖ್ಯವಾಗಿ ನರಮಂಡಲವನ್ನು ಭಾದಿಸುತ್ತದೆ. ಜ್ವರ, ಗಂಟಲು ನೋವು, ತಲೆನೋವು, ವಾಂತಿ, ಬೆನ್ನುನೋವು, ಮಾಂಸ ಖಂಡಗಳ ನೋವು ಮುಂತಾದ ಸಣ್ಣ ಪ್ರಮಾಣದ ತೊಂದರೆಯಿಂದ ತೊಡಗಿ ನರಮಂಡಲವನ್ನೂ ಒಳಗೊಂಡರೆ ನರಗಳ ಬಲಹೀನತೆ ಉಂಟಾಗಬಹುದು. ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು. ವ್ಯಕ್ತಿಯಿಂದ ವ್ಯಕ್ತಿಗೆ ಮಲದ ಮೂಲಕ ಹರಡುವ ಈ ವೈರಸ್, ರೋಗ ಪ್ರತಿರೋಧ ಇಲ್ಲದವರನ್ನು ಭಾದಿಸುತ್ತದೆ. ನಡೆಯಲು ಶಕ್ತಿ ಇಲ್ಲದ ಮಗುವನ್ನು ನೋಡುವುದು ಯಾವುದೇ ಹೆತ್ತವರಿಗೆ ದೊಡ್ಡ ಆಘಾತ. ಈ ಆಘಾತವನ್ನು ಇಲ್ಲದಂತೆ ಮಾಡಿದ್ದು ಪಲ್ಸ್ ಪೋಲಿಯೋ ಹನಿ. 27-03-2014 ಎಂಬ ದಿನವನ್ನು ಭಾರತದ ಆರೋಗ್ಯ ಇಲಾಖೆ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ಈ ದಿನ ಭಾರತ ವಿಶ್ವ ಆರೋಗ್ಯ ಸಂಸ್ಥೆಯಿಂದ “ಪೋಲಿಯೋ ಮುಕ್ತ ರಾಷ್ಟ್ರ” ಎಂಬ ಪ್ರಮಾಣ ಪತ್ರವನ್ನು ಪಡೆದಂತಹ ಸುದಿನ. ವಿಶ್ವದಲ್ಲಿ ಪಾಕಿಸ್ತಾನ, ಅಫಘಾನಿಸ್ತಾನ ಮತ್ತು ನೈಜೀರಿಯಾ ಮಾತ್ರ ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿತ್ತು. ಆದರೆ ಈಗ ಪ್ರಸ್ತುತ 8 ರಾಷ್ಟ್ರಗಳಲ್ಲಿ ಈ ರೋಗ ಇದೆ. ‘ಪೋಲಿಯೋ ಮುಕ್ತ ರಾಷ್ಟ್ರ’ ಎಂಬ ಪ್ರಮಾಣ ಪತ್ರ ಪಡೆದ ಮೇಲೆ ಪಲ್ಸ್ ಪೋಲಿಯೋ ಯಾಕೆ ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡಬಹುದು. ಇತ್ತೀಚೆಗೆ ಪೋಲಿಯೋ ಹಲವಾರು ದೇಶಗಳಲ್ಲಿ ಮತ್ತೆ ಸಾಂಕ್ರಾಮಿಕವಾಗಿ ಹರಡುತ್ತಿದ್ದು, ಈ ಹಿಂದೆ ಪೋಲಿಯೋ ರಹಿತ ರಾಷ್ಟ್ರಗಳಾಗಿದ್ದ ಸೊಮಾಲಿಯಾ, ಕೆನ್ಯಾ, ಕ್ಯಾಮರೂನ್, ಇಥಿಯೋಪಿಯಾ, ಸಿರಿಯಾ, ಇಸ್ರೇಲ್, ಇರಾಕ್ ಮುಂತಾದ ದೇಶಗಳಲ್ಲಿ ಪೋಲಿಯೋ ವೈರಸ್ ಪ್ರಕರಣಗಳು 2014 ರಲ್ಲಿ ಪುನಃ ಕಂಡು ಬಂದಿವೆ. ಇದು ನಮ್ಮ ದೇಶಕ್ಕೆ ಎಚ್ಚರಿಕೆಯ ಘಂಟೆ. ನಾವು ಎಚ್ಚರ ತಪ್ಪಿದಲ್ಲಿ ಪೋಲಿಯೋ ಸಾಂಕ್ರಾಮಿಕವಾಗಿ ಮತ್ತೊಮ್ಮೆ ವ್ಯಾಪಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯದಲ್ಲಿ ಕೊನೆಯ ಪೋಲಿಯೋ ಪ್ರಕರಣ 03-11-2007 ರಂದು ರಾಜ್ಯಕ್ಕೆ ವಲಸೆ ಬಂದಿರುವ ಗುಂಪಿನಲ್ಲಿ ಪತ್ತೆಯಾಗಿತ್ತು. ಅನಂತರ ಇಲ್ಲಿಯವರೆಗೆ ಯಾವುದೇ ಪೋಲಿಯೋ ಪ್ರಕರಣ ಪತ್ತೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸ್ವಯಂಸೇವಕರು, ಖಾಸಗಿ ವಲಯದ ಸಂಸ್ಥೆಗಳು ಪ್ರಶಂಸನೀಯ. ಈ ವರ್ಷ ಜನವರಿ 19 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೋಲಿಯೋವನ್ನು ಕೊನೆಗಾಣಿಸಿ, ಪೋಲಿಯೋ ರಹಿತ ವಿಶ್ವದ ಕನಸನ್ನು ನನಸಾಗಿಸುವುದು ಇದರ ಉದ್ದೇಶ. 5 ವರ್ಷದ ವರೆಗಿನ ಎಲ್ಲಾ ಮಕ್ಕಳು ಅಂದು ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಪಡೆಯಬೇಕು. ಮೊದಲು ಪೋಲಿಯೋ ಚುಚ್ಚುಮದ್ದು ಅಥವಾ ಪೋಲಿಯೋ ಹನಿ ತೆಗೆದುಕೊಂಡವರು ಕೂಡಾ ಆ ದಿನ ಪೋಲಿಯೋ ಹನಿ ತೆಗೆದುಕೊಳ್ಳಬೇಕು. ಯಾವ ಪೋಷಕರು ಜನವರಿ 19 ರಂದು ಪಲ್ಸ್ ಪೋಲಿಯೋ ಹನಿ ತಮ್ಮ ಮಕ್ಕಳಿಗೆ ದೊರೆಯುವಂತೆ ಮಾಡುವುದಿಲ್ಲವೋ ಅವರು ವಿಶ್ವದ ಕನಸನ್ನು ಇಲ್ಲವಾಗಿಸುವವರು. ಬನ್ನಿ ಪೋಲಿಯೋ ಮುಕ್ತ ರಾಷ್ಟ್ರ, ಸದೃಢ ವಿಶ್ವಕ್ಕೆ ನಮ್ಮ ಕೊಡುಗೆಯನ್ನು ನೀಡೋಣ. ಜನವರಿ 17 ಹಾಗೂ ಫೆಬ್ರವರಿ 21 ರಂದು ನಿಮ್ಮ ಸಂಪರ್ಕದಲ್ಲಿರುವ 0-5 ವರ್ಷದ ವರೆಗಿನ ಎಲ್ಲ ಮಕ್ಕಳ ನಡಿಗೆ ಪೋಲಿಯೋ ಬೂತಿನೆಡೆಗೆ ಆಗಿರಲಿ #Having_Adhar_Card_Aadhar_Connected_Mobile_Number_Anywhere_in_INDIA_Can_get_COVID_VACCINATION_FREE #ಭಾರತದ_ಯಾವುದೇ_ಸ್ಥಳ_ಊರಿನಲ್ಲಾದರೂ_ಕರೋನಾ_ವ್ಯಾಕ್ಸಿನ್_ಪಡೆಯಬಹುದು_ಆಧಾರ್_ಕಾರ್ಡು_ಮತ್ತು_ಆಧಾರ್_ಕಾರ್ಡು_ಜೋಡಿತ_ಮೊಬೈಲ್_ಇದ್ದರೆಸಾಕು ಹೊಸಬೆಳಕು ಟ್ರಸ್ಟ್(ರಿ ) & ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ ) ವತಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಕಟಣೆ ಜೀವಗಳ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. This Life Saving Information helps both Patients and also a Medical Staff. Do not ignore to Share this .. This information helps someone in Emergency Medical Need. #Fight_Againist_CORONA #Follow_CORONA_Rules #Stay_Safe_Stay_Healthy #Maintain_SMS_Sanitize_Mask_Socialdistance #Help_the_Community_IF_Possible #Join_Hands_with_Corona_Warriors_to_Prevent_CORONA #Respect_Corona_Warriors_and_who_works_For_PUBLIC_Welfare #Co_operate_with_Police_to_Prevent_Crimes Thanks to #BBMP #Chief_Minister_of_Karnataka #Health_Minister_of_Karnataka #BBMP_Commissionor #kannadaprabha #Vijayavani #Vishwavani #Udayavani #Prajavani #Suvarna_times_of_karnataka #Samyukta_karnataka #Btv #Udayatv #Tv9Karnataka #Digvijaya #StarSuvarna #ZeeKannada #TV5 #PublicTV #KasturiTV #SuvarnaNews24/7 #RajNews #AmoghTV #News1st #Etv_Bharath #vaarthabharathi #Press_Club_of_Bangalore #WHO #KMC #IMA If Media or Somebody needs Soft copy of Details please call me, I will mail it 9945028899 ನಲ್ಮೆಯ ಬಂಧುಗಳೇ . ಹೊಸಬೆಳಕು ಟ್ರಸ್ಟ್(ರಿ)-ಕತ್ತಲೆಯಿಂದ ಬೆಳಕಿನಡೆಗೆ ಎಂಬ ದ್ಯೇಯವಾಕ್ಯದೊಂದಿಗೆ ಶ್ರೀ ಸಾಯಿ ವಿನೋದ್ ಚಾರಿಟಬಲ್ ಟ್ರಸ್ಟ್(ರಿ)-ನೊಂದ ಸಮಾಜದತ್ತ ಎಂಬ ದ್ಯೇಯವಾಕ್ಯದೊಂದಿಗೆ ಪ್ರಾರಂಬಿಸಿ ಹಲವಾರು ಸಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬರುತ್ತಿರುವುದು ತಮಗೆಲ್ಲಾ ತಿಳಿದ ವಿಷಯ. ನೊಂದ ಸಮಾಜಕ್ಕೆ ಮತ್ತು ಕತ್ತಲೆಯಿಂದ ಬೆಳಕಿನಡೆಗೆ ಪಯಣದಲ್ಲಿ ಕರ್ನಾಟಕ ರಾಜ್ಯದ ಜಿಲ್ಲಾವಾರು ಸರ್ಕಾರಿ.ಖಾಸಗಿ ಆಸ್ಪತ್ರೆಗಳು ಮತ್ತು ಮೆಡಿಕಲ್ ಕಾಲೇಜುಗಳು ಹಾಗು ರಕ್ತನಿಧಿಗಳ ಸಂಪರ್ಕ ಮಾಹಿತಿ ,ಬೆಡ್ಡುಗಳ ಖಾಲಿ ಇರುವಿಕೆ..ವಾರ್ ರೂಮ್ ಮಾಹಿತಿ,ರಕ್ತದ ವ್ಯವಸ್ತೆ,ಆಕ್ಸಿಜನ್ ಮಾಹಿತಿ..ಅಂಬುಲೆನ್ಸ್ ಮಾಹಿತಿ ಇತರೆ ಸರ್ಕಾರದ ಕರೋನಾ ತಡೆಗಟ್ಟುವ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಬರುತ್ತಿದ್ದೇವೆ.ಹಾಗು ಕರ್ನಾಟಕ ರಾಜ್ಯದಾದ್ಯಂತಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಹಾಗು ರಕ್ತ ನಿದಿಗಳಲ್ಲಿ ಇಂದು ಲಭ್ಯವಿರುವ ರಕ್ತ / ಕೆಂಪು ರಕ್ತ ಕಣ/ಕಾಂಪೋನೆಂಟ್ಸ್/ಪ್ಲೇಟ್ಲೆಟ್ಸ್ ಗಳ ಮಾಹಿತಿಯನ್ನು ಕಲೆಹಾಕಿ ಸಮಾನ್ಯ ನಾಗರೀಕರಿಗೆ ಪ್ರಯೋಜನವಾಗುವ ರೀತಿಯಲ್ಲಿ Face Book / Watsup / Tweeter /Hosabelautrust Blog ನಲ್ಲಿ ಪ್ರಕಟಿಸುತ್ತಿದ್ದೇವೆ. ರಕ್ತವು ದೊರೆಯದೆ ಯಾವ ತಾಯಿಯೂ ಮರಣಿಸುವುದು ಬೇಡಾ. ಈ ಜೀವ ಉಳಿಸುವ ಮಾಹಿತಿಯನ್ನು ದಯಮಾಡಿ ಶೇರ್ ಮಾಡಿ ಖಂಡಿತ ಪ್ರಾಣಗಳ ಉಳಿಸಬಲ್ಲದು. Kindly Share this message definitely it saves someone. ನಮ್ಮಗಳ ಪ್ರಯತ್ನಕ್ಕೆ ನಿಮ್ಮಗಳ ಸಹಕಾರವಿರಲಿ #Fight_Againist_CORONA #ಹೊಸಬೆಳಕು_ಟ್ರಸ್ಟ್ #ಶ್ರೀ_ಸಾಯಿ_ವಿನೋದ್_ಚಾರಿಟಬಲ್_ಟ್ರಸ್ಟ್ ಬುದ್ಧ ಭೀಮ ವಂಧನೆಗಳೊಂದಿಗೆ Dr.Ramakrishna.M @ JiganiRamakrishna Founder_Managing_Trustee #Hosabelaku_Trust 9945028899 Mr.Jigani Vinod.M Councilor Ward No 22 – Jigani Purasabha. Founder_ManagingTrustee #Sri Sai Vinod_Charitable_Trust 9036800123 Thanks & Regards Dr.M.RAMAKRISHNA ( Hon Doctorate in Health Care & Social Services) 9945028899 ( Founder & Managing Trustee) Member : Eye Bank Association of India. Bhagavan Buddha & Dr.B.R.Ambedkar National Fellowship Awardee. Salumara Thimmakka International Greenery Ward 2019. And many more....Address : Hosabelaku Trust(R) ಹೊಸಬೆಳಕು ಟ್ರಸ್ಟ್ (ರಿ ) ಜಿಗಣಿ No.105. Hosabelaku Nilaya.Near Balaji Nagar Water Tank.Ward No 5.Yallammadevi Nagar.JIGANI (Village & Post) Anekal Talluk Bangalore 560 105 Mob : 99450 28899 / 9342171646 / 9141151699 email: hosabelakutrust@gmail.com jiganiramakrishna@gmail.com #Donate_Organs_Gift_Life #Donate_Eyes_Gift_Sight #Donate _Blood_Save Life, Plant Tree - Save Nation. #ORGAN_EYE_BLOOD_Donation_be_a_Family_Tradition

No comments:

Post a Comment